ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಸಾಧಕರು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

ಮುಂಡಾಜೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಮುಂಡಾಜೆ ಸಿಎ ಬ್ಯಾಂಕಿನ ಅಧ್ಯಕ್ಷ ಜನಾರ್ದನ ಗೌಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಮುಂಡಾಜೆ ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!