23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ಯಡ್ಕ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಹತ್ಯಡ್ಕ ಸಿಎ ಬ್ಯಾಂಕಿನ ಅಧ್ಯಕ್ಷ ರಾಘವೇಂದ್ರ ನಾಯಕ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಟಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಹಿಂದಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್, ಹತ್ಯಡ್ಕ ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ್ ಗೌಡ ಅಡ್ಕಡಿ, ಕುಶಾಲಪ್ಪ ಗೌಡ , ಸಿಬ್ಬಂದಿ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya
error: Content is protected !!