July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ಯಡ್ಕ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಹತ್ಯಡ್ಕ ಸಿಎ ಬ್ಯಾಂಕಿನ ಅಧ್ಯಕ್ಷ ರಾಘವೇಂದ್ರ ನಾಯಕ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಟಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಹಿಂದಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್, ಹತ್ಯಡ್ಕ ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ್ ಗೌಡ ಅಡ್ಕಡಿ, ಕುಶಾಲಪ್ಪ ಗೌಡ , ಸಿಬ್ಬಂದಿ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!