25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು.

ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್, ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು ಮಚ್ಚಿನ ಪ್ರೌಡಶಾಲೆ, ಅಜಿತ್ ಕೊಕ್ರಡಿ, ದೈಹಿಕ ಶಿಕ್ಷಕರು ಗೇರುಕಟ್ಟೆ ಪ್ರೌಡಶಾಲೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಶಾಲೆ ಮುಖ್ಯ ಶಿಕ್ಷಕ ಶ್ರೀ ಸಣ್ಣಪ್ಪ , ಕುಪ್ಪೆಟ್ಟಿ ಕ್ಲಸ್ಟರ್ ನ CRP ಶ್ರೀಮತಿ ಸಂಧ್ಯಾ ಶಾಲಿನಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ವೀಣಾ, ಶ್ರೀ ವಿಜಯ್,ಶ್ರೀ ಪ್ರಸಾದ್ ಕಡ್ತಿಲ ಮುಂತಾದವರು ವೇದಿಕೆಯಲ್ಲಿ ಹಾಜರಿದ್ದರು.

ಪಂದ್ಯಾಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕೊನೆಯಲ್ಲಿ ಪ್ರಥಮ ಬಹುಮಾನವನ್ನು ಪದ್ಮುಂಜ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ದ್ವಿತೀಯ ಸ್ಥಾನ ಪೆರ್ಲ ಬೈಪಾಡಿ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸುಭಾಷ್ ಚಂದ್ರ ಪ್ರಾಸ್ತಾವಿಕ ನುಡಿದರು, ಶ್ರೀಮತಿ ದಿವ್ಯ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ನೀರುಪಿಸಿದರು.

Related posts

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya
error: Content is protected !!