25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಯ್ಯೂರು ಸಿ ಬ್ಯಾಂಕಿನ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಕೊಯ್ಯೂರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya
error: Content is protected !!