April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪದ್ಮುಂಜ ಸಿಎ ಬ್ಯಾಂಕಿನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರಘುಪತಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಪದ್ಮುಂಜ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya
error: Content is protected !!