37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ| ಮೂ| ಶ್ರೀ ಶ್ರೀನಿವಾಸ್ ಭಟ್ ರವರು ನೆರವೇರಿಸಿ ಶುಭ ಹಾರೈಸಿದರು.

ಪ್ರಧಾನ ಕಾರ್ಯದರ್ಶಿಗಳಾದ ರುಕ್ಮಯ ಕನ್ನಾಜೆ, ಅಧ್ಯಕ್ಷರಾದ ಅರವಿಂದ ಕುಮಾರ್ ರಾಘವೇಂದ್ರ ನಗರ, ಕಾರ್ಯದರ್ಶಿ ಗಣೇಶ್ ರಾಘವೇಂದ್ರ ನಗರ, ಕೋಶಾಧಿಕಾರಿ ಸುರೇಂದ್ರ ಎಲ್ ಜೆ, ಹಾಗೂ ಸಮಿತಿಯ ಸಲಹೆಗಾರರುಗಳು, ಪದಾಧಿಕಾರಿಗಳು, ಸದಸ್ಯರು, ಜೊತೆಗಿದ್ದರು.

ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!