23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪದ್ಮುಂಜ ಸಿಎ ಬ್ಯಾಂಕಿನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರಘುಪತಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಪದ್ಮುಂಜ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya
error: Content is protected !!