September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ| ಮೂ| ಶ್ರೀ ಶ್ರೀನಿವಾಸ್ ಭಟ್ ರವರು ನೆರವೇರಿಸಿ ಶುಭ ಹಾರೈಸಿದರು.

ಪ್ರಧಾನ ಕಾರ್ಯದರ್ಶಿಗಳಾದ ರುಕ್ಮಯ ಕನ್ನಾಜೆ, ಅಧ್ಯಕ್ಷರಾದ ಅರವಿಂದ ಕುಮಾರ್ ರಾಘವೇಂದ್ರ ನಗರ, ಕಾರ್ಯದರ್ಶಿ ಗಣೇಶ್ ರಾಘವೇಂದ್ರ ನಗರ, ಕೋಶಾಧಿಕಾರಿ ಸುರೇಂದ್ರ ಎಲ್ ಜೆ, ಹಾಗೂ ಸಮಿತಿಯ ಸಲಹೆಗಾರರುಗಳು, ಪದಾಧಿಕಾರಿಗಳು, ಸದಸ್ಯರು, ಜೊತೆಗಿದ್ದರು.

ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!