23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ| ಮೂ| ಶ್ರೀ ಶ್ರೀನಿವಾಸ್ ಭಟ್ ರವರು ನೆರವೇರಿಸಿ ಶುಭ ಹಾರೈಸಿದರು.

ಪ್ರಧಾನ ಕಾರ್ಯದರ್ಶಿಗಳಾದ ರುಕ್ಮಯ ಕನ್ನಾಜೆ, ಅಧ್ಯಕ್ಷರಾದ ಅರವಿಂದ ಕುಮಾರ್ ರಾಘವೇಂದ್ರ ನಗರ, ಕಾರ್ಯದರ್ಶಿ ಗಣೇಶ್ ರಾಘವೇಂದ್ರ ನಗರ, ಕೋಶಾಧಿಕಾರಿ ಸುರೇಂದ್ರ ಎಲ್ ಜೆ, ಹಾಗೂ ಸಮಿತಿಯ ಸಲಹೆಗಾರರುಗಳು, ಪದಾಧಿಕಾರಿಗಳು, ಸದಸ್ಯರು, ಜೊತೆಗಿದ್ದರು.

ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!