September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.


ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!