March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya
error: Content is protected !!