July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!