25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!