ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!