24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಮಾ ಯೋಜನೆ ವತಿಯಿಂದ ಮಂಜೂರಾದ ರೂ.1,20,000ರೂ ನ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಬಿ ಸುರೇಂದ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!