25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
error: Content is protected !!