July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು.

ಈ ಸಂದರ್ಭದಲ್ಲಿ ಊರಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
error: Content is protected !!