30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

ನಾಲ್ಕೂರು ಗ್ರಾಮದ ಮಜ್ಜೇನಿಗುರಿ ಮನೆಯ ಶ್ರೀಮತಿ ಜಯಂತಿ (56) ಅವರು ಅಲ್ಪಕಾಲದ ಅಸೌಖ್ಯದಿಂದ ಆ 21 ರಂದು ನಿಧನರಾದರು.

ಜಯಂತಿರವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ ಕುರಪೊಲು, ಪತಿ ಕೇಶವ ಪೂಜಾರಿ, ಮೂವರು ಮಕ್ಕಳಾದ ಮಮತ, ಶಾಂತಿ, ರತ್ನಾಕರ, ಸಹೋದರರಾದ ಪ್ರಮೋದ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸಹೋದರಿಯರಾದ ವಸಂತಿ ಭವಾನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya
error: Content is protected !!