ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷ ಕೆ. ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ ಸೋಜ ರವರಿಗೆ ನೀಡಿ ಗೌರವಿಸಿದರು.

Leave a Comment

error: Content is protected !!