23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷ ಕೆ. ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ ಸೋಜ ರವರಿಗೆ ನೀಡಿ ಗೌರವಿಸಿದರು.

Related posts

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!