July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷ ಕೆ. ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ ಸೋಜ ರವರಿಗೆ ನೀಡಿ ಗೌರವಿಸಿದರು.

Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಪುದುವೆಟ್ಟು: ಶ್ರೀಧ.ಮಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!