July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ರಾಘು ನಾಯ್ಕ, ದೋಗು ನಾಯ್ಕ, ಸಂಕಪ್ಪ ನಾಯ್ಕ ಆನಂದ ನಾಯ್ಕ, ಸತೀಶ ನಾಯ್ಕ, ಗಿರಿಯಪ್ಪ ನಾಯ್ಕ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದ ಪಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ರಬ್ಬರ್, ನೋಟ್ ಪುಸ್ತಕ ವಿತರಿಸಲಾಯಿತು.

ಶಾಲಾ ಮುಖ್ಯೋಪಾದ್ಯಾಯಿನಿ ಸ್ವಾಗತಿಸಿ ವಂದಿಸಿದರು.

Related posts

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya
error: Content is protected !!