September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ರಾಘು ನಾಯ್ಕ, ದೋಗು ನಾಯ್ಕ, ಸಂಕಪ್ಪ ನಾಯ್ಕ ಆನಂದ ನಾಯ್ಕ, ಸತೀಶ ನಾಯ್ಕ, ಗಿರಿಯಪ್ಪ ನಾಯ್ಕ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದ ಪಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ರಬ್ಬರ್, ನೋಟ್ ಪುಸ್ತಕ ವಿತರಿಸಲಾಯಿತು.

ಶಾಲಾ ಮುಖ್ಯೋಪಾದ್ಯಾಯಿನಿ ಸ್ವಾಗತಿಸಿ ವಂದಿಸಿದರು.

Related posts

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!