23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.


ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!