April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.


ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!