24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!