27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!