July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya
error: Content is protected !!