24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಮಾ ಯೋಜನೆ ವತಿಯಿಂದ ಮಂಜೂರಾದ ರೂ.1,20,000ರೂ ನ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಬಿ ಸುರೇಂದ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya
error: Content is protected !!