ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp