22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

ಗುರುವಾಯನಕೆರೆ : ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಜಾರಿಗೆಬೈಲು ತಾಜುಲ್ ಉಲಮಾ ಸಭಾಂಗಣದಲ್ಲಿ “ಪ್ರಜಾ ಭಾರತ” ಎಂಬ ವಿಷಯದ ಕುರಿತು ಸೌಹಾರ್ಧ ಸಮಾಜದ ಸವಿ ನೆನಪುಗಳು ಕಾರ್ಯಕ್ರಮ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕೆ.ಎಮ್.ಜೆ. ಗುರುವಾಯನಕೆರೆ ಸರ್ಕಲ್ ನ ಅಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಎಮ್. ಕೋಯಾ, ಜಾರಿಗೆಬೈಲು ಮುದರ್ರಿಸ್ ರಾದ ಮಹಮ್ಮದ್ ಯಾಸಿರ್ ಫಾಝಿಲ್ ಅಲ್ ಫುರ್ಖಾನಿ, ಕಳಿಯ ಸಿ.ಎ.ಬ್ಯಾಂಕಿನ ಅಧ್ಯಕ್ಷರಾದ ವಸಂತ ಮಜಲು, ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಭಾಕರ್ ರಾವ್ ನಾಳ, ರಾಘವ.ಎಚ್.ಗೇರುಕಟ್ಟೆ, ನಿವೃತ್ತ ಪತ್ರಾಂಕಿತ ಅಧಿಕಾರಿ ಶಂಭು ಶರ್ಮಾ, ಪತ್ರಕರ್ತರಾದ ಕೆ.ನಾಣ್ಯಪ್ಪ ಗೌಡ, ನಿವೃತ್ತ ಸೈನಿಕರಾದ ಮಹಮ್ಮದ್ ರಫೀ ಬೆಳ್ತಂಗಡಿ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್ ಸೌಹಾರ್ಧತೆಯ ಬಗ್ಗೆ ಅಭಿಪ್ರಾಯ ಹಂಚಿಕೊಂಡರು., ಎ.ಕೆ. ಅಹಮ್ಮದ್, ಅಬೂಬಕ್ಕರ್ ಹಾಜಿ ಪೆಳತ್ತಲಿಕೆ, ಹಾಜಿ ಅಬೂಬಕ್ಕರ್ ಕಜೆಮಾರು, ಅಬೂಸ್ಟಾಲಿಹ್ ಮುಳ್ಳಗುಡ್ಡೆ, ಹಂಝ ಗೋವಿಂದೂರು, ಹಾರಿಶ್ ಕುಕ್ಕುಡಿ, ಸಿದ್ದೀಕ್.ಜಿ. ಎಚ್., ಮಹಮ್ಮದ್ ಸೇರಾಜೆ ಉಪಸ್ಥಿತರಿದ್ದರು. ಹಾಜಿ ಹಸೈನಾರ್ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya
error: Content is protected !!