24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಿಡ್ಲೆ ಸಿಎ ಬ್ಯಾಂಕಿನ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿಡ್ಲೆ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ಐಶ್ವರ್ಯ ಶೆಟ್ಟಿ, ವಿಜಯಲಕ್ಷ್ಮೀ ಕೆ., ನಿತ್ಯಾನಂದ ರೈ, ಸೆಬಾಸ್ಟಿನ್ ಪಿ.ಟಿ , ನಾರಾಯಣ ಕೆ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!