24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!