September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷ ಕೆ. ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ ಸೋಜ ರವರಿಗೆ ನೀಡಿ ಗೌರವಿಸಿದರು.

Related posts

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya
error: Content is protected !!