23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya
error: Content is protected !!