23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!