September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya
error: Content is protected !!