23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
error: Content is protected !!