23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya
error: Content is protected !!