25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!