September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya
error: Content is protected !!