22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!