April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ ಜರುಗಿತು.

ಈ ಸಂದರ್ಭದಲ್ಲಿ ಊರ ಹಾಗೂ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮ: ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ-ಉಜಿರೆ ಕಾಲೇಜು ಬಳಿಯಿಂದ ವೈಭವಪೂರ್ಣ ಶೋಭಾಯಾತ್ರೆ

Suddi Udaya

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!