ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಅಭಿಷೇಕ ನೆರವೇರಿತು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!