23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.


ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!