25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!