April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಮಾ ಯೋಜನೆ ವತಿಯಿಂದ ಮಂಜೂರಾದ ರೂ.1,20,000ರೂ ನ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಬಿ ಸುರೇಂದ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!