ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!