23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya
error: Content is protected !!